(ಸಂಜೆ ಆಗಿತ್ತು. ಶೌರ್ಯ ಎಲ್ಲರಿಗಾಗಿ ಕ್ಯಾಬ್ ಬುಕ್ ಮಾಡಿದ್ದ. ಅವನು ಹೋಟೆಲ್ ಮುಂದೆ ನಿಂತಿದ್ದ. ಆಗ ಕ್ಯಾಬ್ ಬಂತು. ಶೌರ್ಯಗೆ ದುರ್ಗಾನ ಬಿಟ್ಟು ಬೇರೆ ಎಲ್ಲರು ...
(ನಾರಾಯಣನ ಮಾತು ಕೇಳಿ ಲಕ್ಷ್ಮಿ, ರಾಘವೇಂದ್ರ ಮತ್ತು ದುರ್ಗಾ ಬಾಗಿಲತ್ತ ನೋಡಿದರು.) ಶೌರ್ಯ : ಏನಿಲ್ಲ ಅಂಕಲ್, ಇಲ್ಲಿ ಸ್ವಲ್ಪ ಕೆಲಸ ಇತ್ತು ಬಂದಿದ್ದೆ. ಹಾಗೇ ...
(೧೦ ವರ್ಷಗಳ ಹಿಂದೆ) ಪದ್ಮಾ ಯಾರ ಜೊತೆನೋ ಫೋನ್ನಲ್ಲಿ ಮಾತನಾಡುತ್ತ ಹೊರಗಡೆ ಓಡಾಡುತ್ತಿದ್ದಳು, ಪ್ರಸಾದ್ ಮತ್ತು ರಾಜ ಇಬ್ಬರು ಹೊರಗಡೆ ಆಟ ಆಡುತ್ತಿದ್ದರು, ರಾಘವೇಂದ್ರ ಒಳಗಡೆ ...
ನಾರಾಯಣ ಒಮ್ಮಿಂದೊಮ್ಮೆಲೆ ಬಂದು ರಾಘವೇಂದ್ರನ ಕೈಯಲ್ಲಿದ್ದ ಲೋಟವನ್ನು ಎಸೆದಿಬಿಟ್ಟ, ಎಲ್ಲರೂ ನಾರಾಯಣನ ಕಡೆ ನೋಡಿದರು. ಲಕ್ಷ್ಮಿ ಗಾಜಿನ ಶಬ್ದ ಕೇಳಿ ಮಗು ಮಲಗಿದ್ದಾಳೋ ಇಲ್ಲವೋ ಅಂತ ...
ರಾತ್ರಿಯಾಗಿತ್ತು. ಎಲ್ಲರೂ ನಿದ್ರೆ ಮಾಡುತ್ತಿದ್ದರು, ಆದರೆ ಎಂದಿನಂತೆ ಲಕ್ಷ್ಮಿ ಕಾಯ್ತಾ ಕುಳಿತಿದ್ದಳು. ಬಾಗಿಲು ಬಡಿಯೋ ಶಬ್ದ ಆಯಿತು. ಲಕ್ಷ್ಮಿ ಭಯದಿಂದ ಬಾಗಿಲು ತೆಗೆದಳು. ಆದರೆ ಅವಳಿಗೆ ...
ಆ ಕಡೆ ನಾರಾಯಣ ಕೆಲಸಕ್ಕೆ ಅಂತ ಹೊರಗಡೆ ಹೋದ, ಈ ಕಡೆ ಲಕ್ಷ್ಮಿ ಮನೆಯ ಕೆಲಸ ಶುರು ಮಾಡಿದಳು. ರಾತ್ರಿ ಆಯ್ತು, ಎಲ್ಲರು ಮಲಗಿದ್ದರು, ಆದರೆ ...
ಆವತ್ತು ಮಧ್ಯರಾತ್ರಿ 2:00 ಗಂಟೆಗೆ, ಆಸ್ಪತ್ರೆಯಲ್ಲಿ ಹೆರಿಗೆ ನೋವಿನಿಂದ ನರಳುತ್ತಿರುವ ಒಬ್ಬ ಮಹಿಳೆಯ ಶಬ್ದ ಹೊರಗಡೆ ನಿಂತಿದ್ದ ಎಲ್ಲರಿಗೂ ಕೇಳಿಸುತ್ತಿತ್ತು. ಯಾವಾಗ ಮಗುವಿನ ಅಳುವಿನ ಶಬ್ದ ...